ಪ್ರಕಾಶ್ ಜಿಂಗಾಡೆಯವರ ಲೇಖನಿಯಲ್ಲಿ ಮೂಡಿದ......
ಹೊಸ ಕತೆಗಳು...... ಹೊಸ ಚಿಂತನೆಗಳು....
Saturday 13 January 2018
ವಚನಾಮೃತ 2
ಕಣ್ಣಿಗೆ ಕಣ್ಣೀರೆ ಅಂದವಯ್ಯ
ಸಂತಸಕೆ ನೋವಿದ್ದರೆ ಚೆಂದವಯ್ಯ
ಸುಖವೊಂದಿದ್ದರೆ ಸಂಸಾರ ಸುಖಿಸದು
ದಃಖವಿಲ್ಲದಿರೆ ಪ್ರೀತಿ ದೊರಕದು
ನಾಲ್ಕು ದಿನದ ಬಾಳ ದಾರಿಯಲಿ
ನೋವ ಮರೆತು ಸುಖಿಸುವವನೆ
ನಿಜ ಪಯಣಿಗನಯ್ಯ ..
No comments:
Post a Comment