Thursday 15 March 2018

ವಚನಾಮೃತ -7

ಕಣ್ಣಿಗೆ ಕಣ್ಣೀರೆ ಅಂದವಯ್ಯ
ಸಂತಸಕೆ ನೋವಿದ್ದರೆ ಚೆಂದವಯ್ಯ
ಸುಖವೊಂದಿದ್ದರೆ ಸಂಸಾರ ಸುಖಿಸದು
ದಃಖವಿಲ್ಲದಿರೆ ಪ್ರೀತಿ ದೊರಕದು
ನಾಲ್ಕು ದಿನದ ಬಾಳ ದಾರಿಯಲಿ
ನೋವ ಮರೆತು ಸುಖಿಸುವವನೆ
ನಿಜ ಪಯಣಿಗನಯ್ಯ ..
   
             -ಪ್ರಕಾಶ್ ಎನ್ ಜಿಂಗಾಡೆ

No comments:

Post a Comment